July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

ಮಂಗಳೂರು : ಜಿಲ್ಲಾ ಮಾತೃ ಸಂಘದ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ವಿವಿಧ ಕಾರ್ಯಕ್ರಮಗಳನ್ನು ನ.9ರಂದು ಸುಳ್ಯದ ಕೊಡಿಯಾಲ ಬೈಲಿನ ಗೌಡ ಸಮುದಾಯ ಭವನದಲ್ಲಿ ಹಮ್ಮಿಕೊಂಡು ಜಿಲ್ಲೆಯ ಎಲ್ಲಾ ತಾಲೂಕುಗಳ ಸಮಾಜ ಬಾಂಧವರಿಗೆ ಆಮಂತ್ರಣ ವಿತರಿಸಲಾಗಿದೆ. ಆದರೆ ಇತ್ತೀಚಿನ ಬೆಳವಣಿಗೆಯಿಂದ ಕಾರ್ಯಕ್ರಮವನ್ನು ಸಂಘಟಿಸಲು ಸಮಯದ ಕೊರತೆಯಿಂದ ನ.೯ ರಂದು ಹಮ್ಮಿಕೊಂಡಿರುವ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಲೋಕಯ್ಯ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

Suddi Udaya

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Suddi Udaya
error: Content is protected !!