23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

ಬೆಳ್ತಂಗಡಿ: ಶಿವರಾಮ ಕಾರಂತರ ಜನ್ಮದಿನಾಚರಣೆಯ ಅಂಗವಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯತುಗಳಿಗೆ ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ.

ಈ ಹಿನ್ನೆಲೆಯಲ್ಲಿ ನ.10ರಂದು ಸಮಯ ಬೆಳಿಗ್ಗೆ 10.30 ಕ್ಕೆ ಗ್ರಾಮ ಪಂಚಾಯತ್ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಶಿಫಾರಸ್ಸಾದ ಹಿನ್ನೆಲೆಯಲ್ಲಿ ಮೇಘಾಲಯದ ರಾಜ್ಯಪಾಲ ವಿಜಯ ಶಂಕರ್ ಇವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ.

Related posts

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ : ಸದಸ್ಯರಿಗೆ ಶೇಕಡಾ 20 ರಷ್ಟು ಲಾಭಾಂಶವನ್ನು ಘೋಷಿಸಿದ ಅಧ್ಯಕ್ಷ ಜಯಕೀತಿ೯ ಜೈನ್

Suddi Udaya

ಕಡಿರುದ್ಯಾವರ: ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya
error: Content is protected !!