September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

ಕುಕ್ಕೇಡಿ: ಕೆ.ಪಿ.ಸಿ ಪುಂಜಾಲಕಟ್ಟೆ ನಡೆದ ತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಸ.ಹಿ.ಪ್ರಾ ಶಾಲೆ ಕುಕ್ಕೇಡಿ ಇಲ್ಲಿನ ವಿದ್ಯಾರ್ಥಿಗಳು ಮೂರು ಪ್ರಶಸ್ತಿಗಳಿಸಿದ್ದಾರೆ.

ಚೈತನ್ಯ, ಕಥೆ ಹೇಳುವುದರಲ್ಲಿ ಪ್ರಥಮ ಮತ್ತು ಕವನ ವಾಚನದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ. ದೀಪಕ್ ಕ್ಲೇಮೊಡೆಲಿಂಗ್‍ನಲ್ಲಿ ಮೂರನೇ ಸ್ಥಾನಗಳಿಸಿದ್ದಾರೆ.

Related posts

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆ: ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಡಿಕೆಶಿ ಮುಖ್ಯಮಂತ್ರಿ, ಇದು ಕಾರ್ಯಕರ್ತರ ಗೆಲುವು: ರಂಜನ್ ಜಿ ಗೌಡ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya
error: Content is protected !!