23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಪುಂಜಾಲಕಟ್ಟೆಯಲ್ಲಿ ನ. 6ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಕು. ಸೃಷ್ಟಿ ಎಸ್ ದೇಶಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕು. ಆಧ್ಯಾ ಬಿಆರ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರಾದ ವಂ ಫಾ ಕ್ಲಿಫರ್ಡ್ ಪಿಂಟೋರವರು ಅಭಿನಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಸುಮಿತ್ರ ಸಹಕರಿಸಿದರು.

Related posts

ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ‘ಕೈಗಾರಿಕಾ ಕೇಂದ್ರಗಳ ಭೇಟಿ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya
error: Content is protected !!