July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಭಕ್ತಿಗೀತೆ ಸ್ಪರ್ಧೆ : ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿ ಆದ್ವಿ ದ್ವಿತೀಯ ಸ್ಥಾನ

ಉಜಿರೆ: ಕೆ.ಪಿ.ಸಿ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ಶಾಲಾ ವಿಭಾಗದ ಭಕ್ತಿಗೀತೆ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ 6ನೇ ತರಗತಿ ವಿದ್ಯಾರ್ಥಿನಿ ಆದ್ವಿ ರವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರು ನಿಡಿಗಲ್ ಕಲ್ಮಂಜದ ಅಲಕ್ಕೆ ನಿವಾಸಿ ಮಹಾಬಲ ಹಾಗೂ ಆಶಾ ದಂಪತಿಯ ಪುತ್ರಿ. ಉಜಿರೆಯ ಸಂಗೀತ್ ಮ್ಯೂಸಿಕ್ ಕ್ಲಾಸಿನ ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತಗಾರರಾದ ನಾಗೇಂದ್ರ ನಾಯಕ್ ಇವರಲ್ಲಿ ತರಬೇತಿಯನ್ನು ಪಡೆದಿರುತ್ತಾರೆ.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!