March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದೀಪಾವಳಿಗೆ ಝಗಮಗಿಸಿದ ವೇಣೂರು

ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ ವತಿಯಿಂದ ಉಪಾಧ್ಯಕ್ಷರು ಎಲ್ಲ ವರ್ತಕರು, ಉದ್ಯಮಿಗಳು, ಕಟ್ಟಡ ಮಾಲಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನಗರದ ದೀಪಾಲಂಕಾರವನ್ನು ಸ್ವ ಇಚ್ಛೆ ಯಿಂದಲೇ ನಡೆಸಿಕೊಟ್ಟು ನಗರದ ಶೋಭೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನು ಸಂತೋಷದಿಂದ ದಲೇ ಒಪ್ಪಿ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ದೀಪಾಲಂಕಾರ ನಡೆಸಿದ್ದು ಎಲ್ಲರ ಪ್ರಶಂಶೆಗೆ ಕಾರಣವಾಗಿತ್ತು.

ಇದಕ್ಕಾಗಿ ಗ್ರಾಮ ಪಂಚಾಯತ್ ವೇಣೂರು ಕೃತಜ್ಞತೆ ಯನ್ನು ವ್ಯಕ್ತಪಡಿಸಿ ಎಲ್ಲರಿಗೂ ಶುಭ ಹಾರೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಸಿತ್ತು

Related posts

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಘಟಕದ ವಾರ್ಷಿಕೋತ್ಸವ, ಸನ್ಮಾನ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya
error: Content is protected !!