22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದೀಪಾವಳಿಗೆ ಝಗಮಗಿಸಿದ ವೇಣೂರು

ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ ವತಿಯಿಂದ ಉಪಾಧ್ಯಕ್ಷರು ಎಲ್ಲ ವರ್ತಕರು, ಉದ್ಯಮಿಗಳು, ಕಟ್ಟಡ ಮಾಲಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನಗರದ ದೀಪಾಲಂಕಾರವನ್ನು ಸ್ವ ಇಚ್ಛೆ ಯಿಂದಲೇ ನಡೆಸಿಕೊಟ್ಟು ನಗರದ ಶೋಭೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನು ಸಂತೋಷದಿಂದ ದಲೇ ಒಪ್ಪಿ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ದೀಪಾಲಂಕಾರ ನಡೆಸಿದ್ದು ಎಲ್ಲರ ಪ್ರಶಂಶೆಗೆ ಕಾರಣವಾಗಿತ್ತು.

ಇದಕ್ಕಾಗಿ ಗ್ರಾಮ ಪಂಚಾಯತ್ ವೇಣೂರು ಕೃತಜ್ಞತೆ ಯನ್ನು ವ್ಯಕ್ತಪಡಿಸಿ ಎಲ್ಲರಿಗೂ ಶುಭ ಹಾರೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಸಿತ್ತು

Related posts

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ಜೀವ ದೇವತಾಶಾಸ್ತ್ರ ಮುಕ್ತ ವಿಶ್ವವಿದ್ಯಾಲಯದಿಂದ ಎಂ. ನಾರಾಯಣ್ ಬೇಗೂರು ರವರಿಗೆ ಸಮಾಜ ಸೇವೆಗಾಗಿ (“ಡಾಕ್ಟರ್ ಆಫ್ ಹ್ಯುಮಾನಿಟಿ”) ಡಾಕ್ಟರೇಟ್ ಗೌರವ ಪುರಸ್ಕಾರ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!