September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದೀಪಾವಳಿಗೆ ಝಗಮಗಿಸಿದ ವೇಣೂರು

ವೇಣೂರಿನಲ್ಲಿ ನಗರವು ಹಿಂದೆಂದಿಗಿಂತಲೂ ಹೆಚ್ಚಾಗಿ ಕಂಗೊಳಿಸಿತ್ತು. ಪ್ರತೀ ವರ್ಷ ವೇಣೂರು ನಗರದ ಅಂಗಡಿ ಮುಂಗಟ್ಟುಗಳನ್ನು ಕೆಲವೊಂದಷ್ಟು ಜನ ವರ್ತಕರು ಮಾತ್ರ ವಿದ್ಯುದೀಪಾಲಂಕಾರ ಮಾಡುವ ಮೂಲಕ ಶೋಭಿಸುವಂತೆ ಮಾಡುತ್ತಿದರು. ಆದ್ರೆ ಈ ಬಾರಿ ಪಂಚಾಯತ್ ನ ವತಿಯಿಂದ ಉಪಾಧ್ಯಕ್ಷರು ಎಲ್ಲ ವರ್ತಕರು, ಉದ್ಯಮಿಗಳು, ಕಟ್ಟಡ ಮಾಲಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನಗರದ ದೀಪಾಲಂಕಾರವನ್ನು ಸ್ವ ಇಚ್ಛೆ ಯಿಂದಲೇ ನಡೆಸಿಕೊಟ್ಟು ನಗರದ ಶೋಭೆಯನ್ನು ಹೆಚ್ಚಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಇದನ್ನು ಸಂತೋಷದಿಂದ ದಲೇ ಒಪ್ಪಿ ನಗರವನ್ನು ಸುಂದರವಾಗಿ ಕಂಗೊಳಿಸುವಂತೆ ದೀಪಾಲಂಕಾರ ನಡೆಸಿದ್ದು ಎಲ್ಲರ ಪ್ರಶಂಶೆಗೆ ಕಾರಣವಾಗಿತ್ತು.

ಇದಕ್ಕಾಗಿ ಗ್ರಾಮ ಪಂಚಾಯತ್ ವೇಣೂರು ಕೃತಜ್ಞತೆ ಯನ್ನು ವ್ಯಕ್ತಪಡಿಸಿ ಎಲ್ಲರಿಗೂ ಶುಭ ಹಾರೈಸಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಸಿತ್ತು

Related posts

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನೆಯ ಸದಸ್ಯೆ ಕು| ಅನುಕ್ಷಾರಿಗೆ ವಾಣಿ ಪ.ಪೂ. ಕಾಲೇಜು ವಾರ್ಷಿಕೋತ್ಸವದಲ್ಲಿ ಸನ್ಮಾನ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya
error: Content is protected !!