April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

ಧರ್ಮಸ್ಥಳ : ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ  ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ. 09 ರಂದು ಸಂಜೆ ಗಂಟೆ 6.00 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಲಿದ್ದಾರೆ.

ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತರೆಲ್ಲರಿಗೂ ಅನುಗ್ರಹ ಭಾಷಣವನ್ನು ಮಾಡಲಿದ್ದಾರೆ. ನ.09ರಿಂದ ನ. 16 ರ ತನಕ ಕ್ಷೇತ್ರದಲ್ಲಿ ಮೊಕ್ಕಾಂ ಮಾಡಲಿದ್ದಾರೆ.


ನ. 14 ಗುರುವಾರ ಸಂಜೆ ಗಂಟೆ 5.00ಕ್ಕೆ ಅನ್ನಪೂರ್ಣದ ಮೇಲಂತಸ್ತಿನಲ್ಲಿ ನೂತನವಾಗಿ ನಿರ್ಮಿಸಿದರುವ ಭೋಜನಾಲಯವನ್ನು ಪೂಜ್ಯ ಸ್ವಾಮೀಜಿಯವರು ಉದ್ಘಾಟಿಸಲಿರುವರು.

Related posts

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಆಶ್ರಯದಲ್ಲಿ ಪ್ರಕಟಿಸಿದ “ಸಿರಿ ಧಾನ್ಯ ಸಿರಿ-ಸರಿ” ಕೃತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya
error: Content is protected !!