25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

ಧರ್ಮಸ್ಥಳ : ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ  ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ. 09 ರಂದು ಸಂಜೆ ಗಂಟೆ 6.00 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಲಿದ್ದಾರೆ.

ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತರೆಲ್ಲರಿಗೂ ಅನುಗ್ರಹ ಭಾಷಣವನ್ನು ಮಾಡಲಿದ್ದಾರೆ. ನ.09ರಿಂದ ನ. 16 ರ ತನಕ ಕ್ಷೇತ್ರದಲ್ಲಿ ಮೊಕ್ಕಾಂ ಮಾಡಲಿದ್ದಾರೆ.


ನ. 14 ಗುರುವಾರ ಸಂಜೆ ಗಂಟೆ 5.00ಕ್ಕೆ ಅನ್ನಪೂರ್ಣದ ಮೇಲಂತಸ್ತಿನಲ್ಲಿ ನೂತನವಾಗಿ ನಿರ್ಮಿಸಿದರುವ ಭೋಜನಾಲಯವನ್ನು ಪೂಜ್ಯ ಸ್ವಾಮೀಜಿಯವರು ಉದ್ಘಾಟಿಸಲಿರುವರು.

Related posts

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya
error: Content is protected !!