22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

ಧರ್ಮಸ್ಥಳ : ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ  ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ. 09 ರಂದು ಸಂಜೆ ಗಂಟೆ 6.00 ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರಪ್ರವೇಶ ಮಾಡಲಿದ್ದಾರೆ.

ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತರೆಲ್ಲರಿಗೂ ಅನುಗ್ರಹ ಭಾಷಣವನ್ನು ಮಾಡಲಿದ್ದಾರೆ. ನ.09ರಿಂದ ನ. 16 ರ ತನಕ ಕ್ಷೇತ್ರದಲ್ಲಿ ಮೊಕ್ಕಾಂ ಮಾಡಲಿದ್ದಾರೆ.


ನ. 14 ಗುರುವಾರ ಸಂಜೆ ಗಂಟೆ 5.00ಕ್ಕೆ ಅನ್ನಪೂರ್ಣದ ಮೇಲಂತಸ್ತಿನಲ್ಲಿ ನೂತನವಾಗಿ ನಿರ್ಮಿಸಿದರುವ ಭೋಜನಾಲಯವನ್ನು ಪೂಜ್ಯ ಸ್ವಾಮೀಜಿಯವರು ಉದ್ಘಾಟಿಸಲಿರುವರು.

Related posts

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya
error: Content is protected !!