25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

ಬೆಳ್ತಂಗಡಿ:ಮಡಂತ್ಯಾರು ಜೇಸಿ ಸಪ್ತಾಹ ವಿಜಯ-2024 ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಪ್ರಸಿದ್ದ ಉದ್ಯಮಿ,ಸಾಧಕರು,ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ-2024 ನೀಡಿ ಗೌರವಿಸಲಾಯಿತು.

ಈ‌ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಂ. ಮೋಹನ ಆಳ್ವ, ಪ್ರಸಿದ್ದ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ, ಅಲೆಕ್ಸ್ ಐವನ್ ಸಿಕ್ವೇರಾ,ಮಡಂತ್ಯಾರು ಜೆಸಿಐ ಅಧ್ಯಕ್ಷ ವಿಕೇಶ್ ಮಾನ್ಯ, ನಿಕಟಪೂರ್ವಾಧ್ಯಕ್ಷ ಅಶೋಕ್ ಗುಂಡಿಯಲ್ಕೆ, ಸಪ್ತಾಹ ಸಂಯೋಜಕ ಯತೀಶ್ ರೈ,ಕಾರ್ಯದರ್ಶಿ ಸಂಯುಕ್ತ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಸೆ. 14 : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

Suddi Udaya

ವೇಣೂರಿನಲ್ಲಿ ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿ ವತಿಯಿಂದ ದಶಲಕ್ಷಣ ಪರ್ವ ಆಚರಣೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya
error: Content is protected !!