September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

ಬೆಳ್ತಂಗಡಿ:ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ ನಡೆದಿದ್ದು ನಿಜಕ್ಕೂ ಆಘಾತಕಾರಿ, ಹಿಂದೂ ಸಮಾಜಕ್ಕೆ ಶಕ್ತಿಯಾಗಿ ಮಾರ್ಗದರ್ಶನ ಮಾಡುತ್ತಿರುವ ಪೂಜ್ಯ ಸ್ವಾಮೀಜಿಯವರಿಗೆ ಕೇರಳ ಸರ್ಕಾರ ಸೂಕ್ತ ಭದ್ರತೆ ನೀಡಿ ರಕ್ಷಣೆ ನೀಡಬೇಕೆಂದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಆಗ್ರಹಿಸಿದ್ದಾರೆ.

Related posts

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ರಾಜ್ಯಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ :ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ಚಾಂಪಿಯನ್

Suddi Udaya
error: Content is protected !!