ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

ಧರ್ಮಸ್ಥಳ: ನಿಡ್ಲೆ ಅಂಚೆ ಕಚೇರಿಯಲ್ಲಿ, ಸುಮಾರು ಹದಿನೆಂಟು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಮಹೇಶ್ ಬಿರ್ಲಾಜೆ ಇವರು ಇಲಾಖಾ ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುತ್ತಾರೆ. ಹಾಗೂ ಪುದುವೆಟ್ಟು ಅಂಚೆ ಕಚೇರಿಯಲ್ಲಿ, ಸುಮಾರು ಹನ್ನೆರಡು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಬಾಲಕೃಷ್ಣ ಸುರುಳಿ ಇವರು ಇಲಾಖಾ ಪದೋನ್ನತಿ ಹೊಂದಿ ಮಂಗಳೂರಿಗೆ ವರ್ಗಾವಣೆಗೊಂಡಿರುತ್ತಾರೆ.

ಪದೋನ್ನತಿ ಹೊಂದಿದ ಇವರಿಬ್ಬರನ್ನು ಧರ್ಮಸ್ಥಳ ಅಂಚೆ ಕಚೇರಿಯಲ್ಲಿ ನ. 7 ರಂದು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಂಚೆ ಕಚೇರಿಯ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya
error: Content is protected !!