23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣಗೊಳಿಸಿದೆ.

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿಯ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರಗುವ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ನ.22. ರಂದು ತಾಲೂಕು ಅಧಿವೇಶನ ನರಸಿಂಹ ಘಡದ(ಗಡಾಯಿಕಲ್ಲು) ತಪ್ಪಲು ‘ಬಲಿಪ ರೆಸಾರ್ಟ್’ನಲ್ಲಿ ನಡೆಯಲಿದೆ.

ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಪ.ರಾಮಕೃಷ್ಣ ಶಾಸ್ತ್ರಿ ಅಧಿವೇಶನದ ತಯಾರಿಗಳ ಕುರಿತಾಗಿ ಹರ್ಷ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅ.ಭಾ.ಸಾ.ಪ ಬೆಳ್ತಂಗಡಿ ಸಮಿತಿ ಅಧ್ಯಕ್ಷರಾದ ಪ್ರೊ.ಗಣಪತಿ ಭಟ್ ಕುಳಮರ್ವ, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿ, ಕೋಶಾಧಿಕಾರಿ ಶ್ರೀ ಕೇಶವಭಟ್ ಅತ್ತಾಜೆ, . ಸಹ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡ, ಉಪಾಧ್ಯಕ್ಷರಾದ ಶ್ರೀ ರಾಮಕೃಷ್ಣ ಭಟ್, ವಿದ್ಯಾರ್ಥಿ ಪ್ರಕಾರ ಪ್ರಮುಖ್ ಶ್ರೀ ಮಹಾಬಲ ಗೌಡ.ವಿಭಾಗ ಸಂಯೋಜಕರಾದ ಶ್ರೀ ಸುಂದರ ಶೆಟ್ಟಿ ಇಳಂತಿಲ , ಶ್ರೀ ಶಿವಪ್ರಸಾದ್ ಸುರ್ಯ ಮೊದಲಾದವರು ಉಪಸ್ಥಿತರಿದ್ದರು

Related posts

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ

Suddi Udaya
error: Content is protected !!