September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಬೆಳ್ತಂಗಡಿ ತಾಲೂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ವಿದ್ಯಾಶ್ರೀ ಅಡೂರು ಉಜಿರೆ, ಉಪಾಧ್ಯಕ್ಷರಾಗಿ ಚಂದ್ರಹಾಸ ಕುಂಬಾರ ಬಂದಾರು, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ಪರ್ಣಾಶಾ ತಿರುಮಲೇಶ್ ಶಿಶಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್ ಮುಂಡ್ರುಪ್ಪಾಡಿ, ಮಾಧ್ಯಮ ರಂಜನ್ ಕುಮಾರ್ ನೆರಿಯ ಹಾಗೂ ಗೌರವ ಸದಸ್ಯರಾಗಿ ಧನ್ಯಶ್ರೀ ಬೆಳಾಲು, ಗಣೇಶ್ ಹೆಗ್ಡೆ ನಾರಾವಿ, ನಯನ ಟಿ. ಮಡಂತ್ಯಾರು, ನಿರೀಕ್ಷ ನಂದಿಬೆಟ್ಟ, ರೇಣುಕಾ ಸುಧೀರ್ ಅರಸಿನಮಕ್ಕಿ, ಸರಿನ್ ತಾಜ್ ಕಾಶಿಪಟ್ಣ, ಶಾರದ ಮಣಿ ಕುವೆಟ್ಟು, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಸುಮಾ ಉಜಿರೆ, ವನಜಾ ಜೋಶಿ ಹಾಗೂ ಉಷಾ ಸತೀಶ್ ಉಜಿರೆ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ಮತ್ತು ವೇದಿಕೆಯ ರಾಜ್ಯ ಸದಸ್ಯೆ ಆಶಾ ಅಡೂರು, ಜಿಲ್ಲಾ ನಿರ್ದೇಶಕಿ ಸ್ವಾತಿ ಸೂರಜ್, ಜಿಲ್ಲಾ ಪದಾಧಿಕಾರಿಗಳು ಸಹಕರಿಸಿದರು.

Related posts

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya
error: Content is protected !!