ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ.

ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ ಮನೆಯ ಹತ್ತಿರ ಪ್ರತ್ಯೇಕ ಮನೆಯಲ್ಲಿ ವಾಸಮಾಡಿಕೊಂಡಿರುತ್ತಾರೆ. ಹರೀಶ್ ರ ತಮ್ಮನು ಸುಮಾರು ಎರಡು ವರ್ಷಗಳಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿದ್ದು ಇದಕ್ಕೆ ಶಸ್ತ್ರಚಿಕಿತ್ಸೆ ಕೂಡ ಆಗಿರುತ್ತದೆ.ಅಲ್ಲದೇ ಆತನು ಲಿವರ್ ಸಮಸ್ಯೆಯಿಂದ ಕೂಡ ಬಳಲುತ್ತಿದ್ದು ಈ ಎಲ್ಲಾ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾದವನು 01 ತಿಂಗಳ ಹಿಂದೆ ಮಂಗಳೂರು ಪಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿರುತ್ತಾನೆ. ನ.07 ರಂದು ಬೆಳಿಗ್ಗೆ ಅವಧಿಯಲ್ಲಿ ಆತನಿಗಿದ್ದ ಮಾನಸಿಕ ಖಾಯಿಲೆಯಿಂದ ಬೇಸತ್ತು ಜೀವನದಲ್ಲಿ ಜೀಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುತ್ತಾನೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಯು ಡಿಆರ್ ನಂಬ್ರ: 24-2024 ಕಲಂ:194 BNSS ಪ್ರಕರಣ ದಾಖಲಾಗಿರುತ್ತದೆ.

Related posts

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಸ್ಮಾರ್ಟ್ ಕಾರ್ಡ್ ಬಳಕೆಯ ಮಾಹಿತಿ ಕಾರ್ಯಗಾರ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!