25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ಎಸ್. ಡಿ. ಎಂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿ ವೇದಿಕೆ ಸಿನರ್ಜಿ ಹಮ್ಮಿಕೊಂಡ “ಪ್ರೊಫೆಷನಲ್ ಸಮ್ಮರಿ” ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಆರಂಬೋಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!