23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಗೌರವಾರ್ಪಣೆ

Suddi Udaya

ತ್ಯಾಜ್ಯ ಮುಕ್ತ ಭಾರತ ಸ್ವಚ್ಛತೆಯೇ ಸೇವೆ. ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಧರ್ಮಸ್ಥಳದ ನೇತ್ರಾವತಿ ನದಿ ಸ್ಥಾನಘಟ್ಟದಲ್ಲಿ ಚಾಲನೆ

Suddi Udaya
error: Content is protected !!