22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಅವಾಚ್ಯವಾಗಿ ಬೈದು ಹಲ್ಲೆ ,ದೈಹಿಕ ಹಿಂಸೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya
error: Content is protected !!