September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿಗೆ ವಿದ್ಯುತ್ ಸಂಪರ್ಕ ಅಳವಡಿಕೆ

Suddi Udaya

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya
error: Content is protected !!