September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಶಾಖಾ ವತಿಯಿಂದ, ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯು ಬೆಳ್ತಂಗಡಿಯ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ನ. 24 ರಂದು ಜರಗಲಿದೆ. ಈ ಕಾರ್ಯಕ್ರಮವನ್ನು ಡಾ, ಡಿ. ವೀರೇಂದ್ರ ಹೆಗ್ಗಡೆಯವರು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್ ,ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ ಜೈನ್, ವಲಯ ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ, ವೀರ್ ಬಿ. ಪ್ರಮೋದ್ ಕುಮಾರ್, ವಿಭಾಗದ ಜೊತೆ ಕಾರ್ಯದಶಿಗಳಾದ ವೀರಾಂಗನ ಶ್ವೇತಾ ಮೂಡಬಿದ್ರಿ, ವೀರಾಂಗನ ಶಶಿಕಲಾ ಕಾರ್ಕಳ, ಮಿಲನ್ ಅಧ್ಯಕ್ಷರಾದ ವೀರ್ ನವೀನ್ ಕುಮಾರ್ ಜೈನ್, ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಜೈನ್, ಖಜಾಂಜಿ ವೀರ್ ನಿಖಿತ್ ಕುಮಾರ್ ಜೈನ್, ವೀರ್ ಭುಜ ಬಲಿ, ವೀರ್ ಜೀವಂಧರ್ ,ವೀರ್, ಪ್ರಶಾಂತ್ ಕುಮಾರ್, ವೀರ್ ಧರ್ಮರಾಜ, ವೀರ್ ರತ್ನವರ್ಮ ಜೈನ್. ವೀರ್ ಪಾರ್ಶ್ವನಾಥ ಜೈನ್, ವೀರ್ ದೀಪಕ್ ಕುಮಾರ್,ವೀರಾಂಗನಾ ರಜತ, ಶಶಿಪ್ರಭ, ವೀರಾಂಗನ ಕರ್ತವ್ಯ ಜೈನ್,ವೀರ್ ದೀಕ್ಷಿತ್ ಜೈನ್, ಉಪಸ್ಥಿತರಿದ್ದರು.

ಜೈನ್ ಮಿಲನ್ ಮಾರ್ಗದರ್ಶಕರಾದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆಯವರು, ಡಿ . ಹರ್ಷೇಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರೀಮತಿ ಸೋನಿಯಾ ಯಶೋವರ್ಮ, ಡಿ, ನಿಶ್ಚಲ್ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಮಂತ್ರಿಸಲಾಯಿತು.

Related posts

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya

ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಗಣೇಶೋತ್ಸವ ಮತ್ತು ಈದ್ ಮೀಲಾದ್ ಶಾಂತಿ ಸಭೆ

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya
error: Content is protected !!