23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಶಾಖಾ ವತಿಯಿಂದ, ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯು ಬೆಳ್ತಂಗಡಿಯ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ನ. 24 ರಂದು ಜರಗಲಿದೆ. ಈ ಕಾರ್ಯಕ್ರಮವನ್ನು ಡಾ, ಡಿ. ವೀರೇಂದ್ರ ಹೆಗ್ಗಡೆಯವರು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್ ,ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ ಜೈನ್, ವಲಯ ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ, ವೀರ್ ಬಿ. ಪ್ರಮೋದ್ ಕುಮಾರ್, ವಿಭಾಗದ ಜೊತೆ ಕಾರ್ಯದಶಿಗಳಾದ ವೀರಾಂಗನ ಶ್ವೇತಾ ಮೂಡಬಿದ್ರಿ, ವೀರಾಂಗನ ಶಶಿಕಲಾ ಕಾರ್ಕಳ, ಮಿಲನ್ ಅಧ್ಯಕ್ಷರಾದ ವೀರ್ ನವೀನ್ ಕುಮಾರ್ ಜೈನ್, ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಜೈನ್, ಖಜಾಂಜಿ ವೀರ್ ನಿಖಿತ್ ಕುಮಾರ್ ಜೈನ್, ವೀರ್ ಭುಜ ಬಲಿ, ವೀರ್ ಜೀವಂಧರ್ ,ವೀರ್, ಪ್ರಶಾಂತ್ ಕುಮಾರ್, ವೀರ್ ಧರ್ಮರಾಜ, ವೀರ್ ರತ್ನವರ್ಮ ಜೈನ್. ವೀರ್ ಪಾರ್ಶ್ವನಾಥ ಜೈನ್, ವೀರ್ ದೀಪಕ್ ಕುಮಾರ್,ವೀರಾಂಗನಾ ರಜತ, ಶಶಿಪ್ರಭ, ವೀರಾಂಗನ ಕರ್ತವ್ಯ ಜೈನ್,ವೀರ್ ದೀಕ್ಷಿತ್ ಜೈನ್, ಉಪಸ್ಥಿತರಿದ್ದರು.

ಜೈನ್ ಮಿಲನ್ ಮಾರ್ಗದರ್ಶಕರಾದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆಯವರು, ಡಿ . ಹರ್ಷೇಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರೀಮತಿ ಸೋನಿಯಾ ಯಶೋವರ್ಮ, ಡಿ, ನಿಶ್ಚಲ್ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಮಂತ್ರಿಸಲಾಯಿತು.

Related posts

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya
error: Content is protected !!