23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಶಾಖಾ ವತಿಯಿಂದ, ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯು ಬೆಳ್ತಂಗಡಿಯ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ನ. 24 ರಂದು ಜರಗಲಿದೆ. ಈ ಕಾರ್ಯಕ್ರಮವನ್ನು ಡಾ, ಡಿ. ವೀರೇಂದ್ರ ಹೆಗ್ಗಡೆಯವರು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್ ,ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ ಜೈನ್, ವಲಯ ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ, ವೀರ್ ಬಿ. ಪ್ರಮೋದ್ ಕುಮಾರ್, ವಿಭಾಗದ ಜೊತೆ ಕಾರ್ಯದಶಿಗಳಾದ ವೀರಾಂಗನ ಶ್ವೇತಾ ಮೂಡಬಿದ್ರಿ, ವೀರಾಂಗನ ಶಶಿಕಲಾ ಕಾರ್ಕಳ, ಮಿಲನ್ ಅಧ್ಯಕ್ಷರಾದ ವೀರ್ ನವೀನ್ ಕುಮಾರ್ ಜೈನ್, ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಜೈನ್, ಖಜಾಂಜಿ ವೀರ್ ನಿಖಿತ್ ಕುಮಾರ್ ಜೈನ್, ವೀರ್ ಭುಜ ಬಲಿ, ವೀರ್ ಜೀವಂಧರ್ ,ವೀರ್, ಪ್ರಶಾಂತ್ ಕುಮಾರ್, ವೀರ್ ಧರ್ಮರಾಜ, ವೀರ್ ರತ್ನವರ್ಮ ಜೈನ್. ವೀರ್ ಪಾರ್ಶ್ವನಾಥ ಜೈನ್, ವೀರ್ ದೀಪಕ್ ಕುಮಾರ್,ವೀರಾಂಗನಾ ರಜತ, ಶಶಿಪ್ರಭ, ವೀರಾಂಗನ ಕರ್ತವ್ಯ ಜೈನ್,ವೀರ್ ದೀಕ್ಷಿತ್ ಜೈನ್, ಉಪಸ್ಥಿತರಿದ್ದರು.

ಜೈನ್ ಮಿಲನ್ ಮಾರ್ಗದರ್ಶಕರಾದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆಯವರು, ಡಿ . ಹರ್ಷೇಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರೀಮತಿ ಸೋನಿಯಾ ಯಶೋವರ್ಮ, ಡಿ, ನಿಶ್ಚಲ್ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಮಂತ್ರಿಸಲಾಯಿತು.

Related posts

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!