September 6, 2026
Uncategorized

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

ನಿಟ್ಟಡೆ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ಆಟೋ ರಿಕ್ಷಾವು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಘಟನೆ ನ.7 ರಂದು ವರದಿಯಾಗಿದೆ.

ನಿಟ್ಟಡೆ ನಿವಾಸಿ ನಿರಂಜನ್ ರವರ ದೂರಿನಂತೆ ಗೋಳಿಯಂಗಡಿ ಎಂಬಲ್ಲಿ ಗುರುವಾಯನಕೆರೆ-ಮೂಡಬಿದ್ರೆ ಸಾರ್ವಜನಿಕ ರಸ್ತೆಯಲ್ಲಿ ನೈನಾಡು ಕಡೆಯಿಂದ ಅಟೋ ರಿಕ್ಷಾ ಚಾಲಕ ಅಬ್ದುಲ್‌ ಖಾದರ್‌ ರವರು ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಚಲಾಯಿಸಿಕೊಂಡು ಗುರುವಾಯನಕೆರೆ- ವೇಣೂರು ಮುಖ್ಯ ರಸ್ತೆಗೆ ಒಮ್ಮೆಲೇ ಚಲಾಯಿಸಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ಕ್ಕೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ವಾಹನಗಳೆರಡೂ ಜಖಂಗೊಂಡು ದ್ವಿಚಕ್ರ ವಾಹನ ಸವಾರ ಸುದೀಪ್ ರವರು ದ್ವಿಚಕ್ರದೊಂದಿಗೆ ರಸ್ತೆಗೆ ಬಿದ್ದು ಮುಖಕ್ಕೆ ಕೈಕಾಲುಗಳಿಗೆ ರಕ್ತ ಗಾಯ ಹಾಗೂ ಗುದ್ದಿದ ಗಾಯಗಳಾಗಿ ಬಂಟ್ವಾಳ ಸರಕಾರಿ ಆಸ್ಪತೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಫಾಧರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿದೆ,. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಕಣಿಯೂರು ದೀಪಾ ಸಂಜೀವಿನಿ ಗ್ರಾಮ ಪಂಚಾಯಿತ್ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya
error: Content is protected !!