September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಪದ್ಮುಂಜ: ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಪದ್ಮುಂಜ, ಹಾಗೂ ಕಣಿಯೂರು ಗ್ರಾಮ ಪಂಚಾಯತ್ ಇದರ ಸಹಾಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ 07 ರಂದು ಪದ್ಮುಂಜ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ವಿಟ್ಲ ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳಾದ ಡಾ. ಭವಿಷ್ಯ ಮಾಹಿತಿ ನೀಡಿದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಕಾರ್ಯಕ್ರಮ ಉದ್ಘಾಟಿಸಿ ರೈತರು ಇಂತಹ ಯಾವುದೇ ಮಾಹಿತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ಸಿ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಪಾಂಜಾಳ, ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಾನಕಿ, ಪದ್ಮುಂಜಾ ಸಿ ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಂಕಿತಾ ಬಿ, ತೋಟಗಾರಿಕೆ ಇಲಾಖೆಯ ಅಧಿಕಾರಿ ಚಂದ್ರಶೇಖರ್, ಮಲ್ಲಿನಾಥ್ ಉಪಸ್ಥಿತರಿದ್ದರು.

ಹೆಚ್ಚಿನ ರೈತರು ತರಬೇತಿ ಶಿಬಿರ ಮಾಹಿತಿ ಪಡೆದುಕೊಂಡರು.

Related posts

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಾಧಿಸಿದ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಇಂದಬೆಟ್ಟು ಶಾಖೆಯ ಉದ್ಘಾಟನೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya
error: Content is protected !!