July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆ ಶುಭಾರಂಭ: ಆರ್ಥಿಕ ವರ್ಷದಲ್ಲಿ 350 ಕೋಟಿ ವಹಿವಾಟನ್ನು ತಲುಪುವ ಗುರಿ: ಅಮೋಘ ಜೆ.ರೈ

ಬೆಳ್ತಂಗಡಿ:1994ರಲ್ಲಿ ಪ್ರಾರಂಭಗೊಂಡ ಪ್ರವೀಣ್ ಕ್ಯಾಪಿಟಲ್ ಪ್ರೈವೇಟ್ ಲಿಮಿಟೆಡ್ ನ 13ನೇ ಶಾಖೆಯು ಬೆಳ್ತಂಗಡಿಯ ಹನುಮಾನ್ ಕಾಂಪ್ಲೆಕ್ಸ್, ಬಾಳಿಗ ಕಟ್ಟಡದ ಒಂದನೇ ಮಹಡಿಯಲ್ಲಿ ನ.8 ರಂದು ಉದ್ಘಾಟನೆಗೊಂಡಿತು.

ಸಂಸ್ಥೆಯ ಉದ್ಘಾಟನೆಯನ್ನು ಶಾರದಾ ಟ್ರೇಡರ್ಸ್ ಮಾಲಿಕ ರಮೇಶ್ ಭಟ್ ನೇರವೇರಿಸಿ ಶುಭ ಕೋರಿದರು.

ಸಿಇಒ ಅಮೋಘ ಜೆ.ರೈ ದೀಪ ಬೆಳಗಿಸಿ ಮಾತನಾಡಿ ಪುತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸಂಸ್ಥೆಯು ಹಣಕಾಸು ಕ್ಷೇತ್ರದಲ್ಲಿ 30 ವರ್ಷಗಳ ಅನುಭವದೊಂದಿಗೆ ಕರ್ನಾಟಕ ರಾಜ್ಯದ 15 ಜಿಲ್ಲೆಗಳಲ್ಲಿ ಗ್ರಾಹಕರನ್ನು ಹೊಂದಿದೆ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಡಿಜಿಎಮ್ ಶ್ರೀವತ್ಸರಾಜ್, ರಿಜಿನಲ್ ಮ್ಯಾನೇಜರ್ ಉದಯ್ ಶ್ಯಾಮ್, ಬ್ರಾಂಚ್ ಮ್ಯಾನೇಜರ್ ಪ್ರದೀಪ್ ಬಂಗೇರ, ಚಾರ್ಟೆಡ್ ಅಕೌಂಟೆಂಟ್ ಹೇಮಂತ್ ಪೈ, ಬೆಳ್ತಂಗಡಿ ಹನುಮಾನ್ ಕಾಂಪ್ಲೆಕ್ಸ್ ಮಾಲಕ ಯಶವಂತ ಬಾಳಿಗ,
ತಾ.ಪಂ ಮಾಜಿ ಸದಸ್ಯರು ಶಶಿಧರ ಕಲ್ಮಂಜ,ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀ‌ನ್ ನೆರಿಯ,ವಕೀಲ ಪ್ರಶಾಂತ್, ಸ್ಪಂದನ ಲ್ಯಾಬೋರೇಟರಿ ಮುಖ್ಯಸ್ಥ ಮೆಲ್ಬಿ, ಪುತ್ತೂರು ಬ್ರಾಂಚ್ ಮ್ಯಾನೇಜರ್ ಶಿವ ಕುಮಾರ್, ಸಂಜೀವ ಎ ಬೆಳ್ತಂಗಡಿ, ಭಾರತ್ ಆಟೋ ಕಾರ್ಸ್ ನ ಪ್ರವೀಣ್ ಕುಮಾರ್ ಹೆಚ್.ಎಸ್, ಶ್ರೀರಾಮ್ ಪೈನಾನ್ಸ್ ನ ಮ್ಯಾನೇಜರ್ ಸುಭಾಶ್ ಪುದ್ದರಬೈಲು, ಪ್ರಮೋದ್ ಬಂಗೇರ ನೆರಿಯ ಮೊದಲಾದವರು ಉಪಸ್ಥಿತರಿದ್ದರು.

Related posts

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಆಂತರಿಕ ಗುಣಮಟ್ಟದ ಭರವಸೆ ಕೋಶ ವಾಣಿಜ್ಯ ಮತ್ತು ಹೂಡಿಕೆದಾರರ ಜಾಗೃತಿ ಕಾರ್ಯಾಗಾರ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಹೊಸಂಗಡಿ ಹಾಗೂ ಬಡಕೋಡಿ ಗ್ರಾಮದ ಬಂಟ ಸಮುದಾಯದ ಬಂಟ ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!