24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

ಧರ್ಮಸ್ಥಳ: ನಿಡ್ಲೆ ಅಂಚೆ ಕಚೇರಿಯಲ್ಲಿ, ಸುಮಾರು ಹದಿನೆಂಟು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಮಹೇಶ್ ಬಿರ್ಲಾಜೆ ಇವರು ಇಲಾಖಾ ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುತ್ತಾರೆ. ಹಾಗೂ ಪುದುವೆಟ್ಟು ಅಂಚೆ ಕಚೇರಿಯಲ್ಲಿ, ಸುಮಾರು ಹನ್ನೆರಡು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಬಾಲಕೃಷ್ಣ ಸುರುಳಿ ಇವರು ಇಲಾಖಾ ಪದೋನ್ನತಿ ಹೊಂದಿ ಮಂಗಳೂರಿಗೆ ವರ್ಗಾವಣೆಗೊಂಡಿರುತ್ತಾರೆ.

ಪದೋನ್ನತಿ ಹೊಂದಿದ ಇವರಿಬ್ಬರನ್ನು ಧರ್ಮಸ್ಥಳ ಅಂಚೆ ಕಚೇರಿಯಲ್ಲಿ ನ. 7 ರಂದು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಂಚೆ ಕಚೇರಿಯ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!