ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

ಧರ್ಮಸ್ಥಳ: ನಿಡ್ಲೆ ಅಂಚೆ ಕಚೇರಿಯಲ್ಲಿ, ಸುಮಾರು ಹದಿನೆಂಟು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಮಹೇಶ್ ಬಿರ್ಲಾಜೆ ಇವರು ಇಲಾಖಾ ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುತ್ತಾರೆ. ಹಾಗೂ ಪುದುವೆಟ್ಟು ಅಂಚೆ ಕಚೇರಿಯಲ್ಲಿ, ಸುಮಾರು ಹನ್ನೆರಡು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಬಾಲಕೃಷ್ಣ ಸುರುಳಿ ಇವರು ಇಲಾಖಾ ಪದೋನ್ನತಿ ಹೊಂದಿ ಮಂಗಳೂರಿಗೆ ವರ್ಗಾವಣೆಗೊಂಡಿರುತ್ತಾರೆ.

ಪದೋನ್ನತಿ ಹೊಂದಿದ ಇವರಿಬ್ಬರನ್ನು ಧರ್ಮಸ್ಥಳ ಅಂಚೆ ಕಚೇರಿಯಲ್ಲಿ ನ. 7 ರಂದು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಂಚೆ ಕಚೇರಿಯ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಬುಳೇರಿಮೊಗ್ರು ಪ್ರೌಢಶಾಲೆಗೆ ಸತತ 4ನೇ ವರ್ಷ ಶೇ.100 ಫಲಿತಾಂಶ

Suddi Udaya
error: Content is protected !!