25 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣಗೊಳಿಸಿದೆ.

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿಯ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರಗುವ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ನ.22. ರಂದು ತಾಲೂಕು ಅಧಿವೇಶನ ನರಸಿಂಹ ಘಡದ(ಗಡಾಯಿಕಲ್ಲು) ತಪ್ಪಲು ‘ಬಲಿಪ ರೆಸಾರ್ಟ್’ನಲ್ಲಿ ನಡೆಯಲಿದೆ.

ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಪ.ರಾಮಕೃಷ್ಣ ಶಾಸ್ತ್ರಿ ಅಧಿವೇಶನದ ತಯಾರಿಗಳ ಕುರಿತಾಗಿ ಹರ್ಷ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅ.ಭಾ.ಸಾ.ಪ ಬೆಳ್ತಂಗಡಿ ಸಮಿತಿ ಅಧ್ಯಕ್ಷರಾದ ಪ್ರೊ.ಗಣಪತಿ ಭಟ್ ಕುಳಮರ್ವ, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿ, ಕೋಶಾಧಿಕಾರಿ ಶ್ರೀ ಕೇಶವಭಟ್ ಅತ್ತಾಜೆ, . ಸಹ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡ, ಉಪಾಧ್ಯಕ್ಷರಾದ ಶ್ರೀ ರಾಮಕೃಷ್ಣ ಭಟ್, ವಿದ್ಯಾರ್ಥಿ ಪ್ರಕಾರ ಪ್ರಮುಖ್ ಶ್ರೀ ಮಹಾಬಲ ಗೌಡ.ವಿಭಾಗ ಸಂಯೋಜಕರಾದ ಶ್ರೀ ಸುಂದರ ಶೆಟ್ಟಿ ಇಳಂತಿಲ , ಶ್ರೀ ಶಿವಪ್ರಸಾದ್ ಸುರ್ಯ ಮೊದಲಾದವರು ಉಪಸ್ಥಿತರಿದ್ದರು

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಜ.2: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya
error: Content is protected !!