25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಬೆಳ್ತಂಗಡಿ ತಾಲೂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ವಿದ್ಯಾಶ್ರೀ ಅಡೂರು ಉಜಿರೆ, ಉಪಾಧ್ಯಕ್ಷರಾಗಿ ಚಂದ್ರಹಾಸ ಕುಂಬಾರ ಬಂದಾರು, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ಪರ್ಣಾಶಾ ತಿರುಮಲೇಶ್ ಶಿಶಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್ ಮುಂಡ್ರುಪ್ಪಾಡಿ, ಮಾಧ್ಯಮ ರಂಜನ್ ಕುಮಾರ್ ನೆರಿಯ ಹಾಗೂ ಗೌರವ ಸದಸ್ಯರಾಗಿ ಧನ್ಯಶ್ರೀ ಬೆಳಾಲು, ಗಣೇಶ್ ಹೆಗ್ಡೆ ನಾರಾವಿ, ನಯನ ಟಿ. ಮಡಂತ್ಯಾರು, ನಿರೀಕ್ಷ ನಂದಿಬೆಟ್ಟ, ರೇಣುಕಾ ಸುಧೀರ್ ಅರಸಿನಮಕ್ಕಿ, ಸರಿನ್ ತಾಜ್ ಕಾಶಿಪಟ್ಣ, ಶಾರದ ಮಣಿ ಕುವೆಟ್ಟು, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಸುಮಾ ಉಜಿರೆ, ವನಜಾ ಜೋಶಿ ಹಾಗೂ ಉಷಾ ಸತೀಶ್ ಉಜಿರೆ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ಮತ್ತು ವೇದಿಕೆಯ ರಾಜ್ಯ ಸದಸ್ಯೆ ಆಶಾ ಅಡೂರು, ಜಿಲ್ಲಾ ನಿರ್ದೇಶಕಿ ಸ್ವಾತಿ ಸೂರಜ್, ಜಿಲ್ಲಾ ಪದಾಧಿಕಾರಿಗಳು ಸಹಕರಿಸಿದರು.

Related posts

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya
error: Content is protected !!