22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಬೆಳ್ತಂಗಡಿ ತಾಲೂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ವಿದ್ಯಾಶ್ರೀ ಅಡೂರು ಉಜಿರೆ, ಉಪಾಧ್ಯಕ್ಷರಾಗಿ ಚಂದ್ರಹಾಸ ಕುಂಬಾರ ಬಂದಾರು, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ಪರ್ಣಾಶಾ ತಿರುಮಲೇಶ್ ಶಿಶಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್ ಮುಂಡ್ರುಪ್ಪಾಡಿ, ಮಾಧ್ಯಮ ರಂಜನ್ ಕುಮಾರ್ ನೆರಿಯ ಹಾಗೂ ಗೌರವ ಸದಸ್ಯರಾಗಿ ಧನ್ಯಶ್ರೀ ಬೆಳಾಲು, ಗಣೇಶ್ ಹೆಗ್ಡೆ ನಾರಾವಿ, ನಯನ ಟಿ. ಮಡಂತ್ಯಾರು, ನಿರೀಕ್ಷ ನಂದಿಬೆಟ್ಟ, ರೇಣುಕಾ ಸುಧೀರ್ ಅರಸಿನಮಕ್ಕಿ, ಸರಿನ್ ತಾಜ್ ಕಾಶಿಪಟ್ಣ, ಶಾರದ ಮಣಿ ಕುವೆಟ್ಟು, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಸುಮಾ ಉಜಿರೆ, ವನಜಾ ಜೋಶಿ ಹಾಗೂ ಉಷಾ ಸತೀಶ್ ಉಜಿರೆ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ಮತ್ತು ವೇದಿಕೆಯ ರಾಜ್ಯ ಸದಸ್ಯೆ ಆಶಾ ಅಡೂರು, ಜಿಲ್ಲಾ ನಿರ್ದೇಶಕಿ ಸ್ವಾತಿ ಸೂರಜ್, ಜಿಲ್ಲಾ ಪದಾಧಿಕಾರಿಗಳು ಸಹಕರಿಸಿದರು.

Related posts

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ‘ಓಶಿಯನ್ ಎಂಪೈರ್ ಮಲ್ಟಿಕ್ಯೂಸಿನ್ ರೆಸ್ಟೊರೆಂಟ್’ ಉದ್ಘಾಟನೆ

Suddi Udaya

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya
error: Content is protected !!