25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ.

ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ ಮನೆಯ ಹತ್ತಿರ ಪ್ರತ್ಯೇಕ ಮನೆಯಲ್ಲಿ ವಾಸಮಾಡಿಕೊಂಡಿರುತ್ತಾರೆ. ಹರೀಶ್ ರ ತಮ್ಮನು ಸುಮಾರು ಎರಡು ವರ್ಷಗಳಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿದ್ದು ಇದಕ್ಕೆ ಶಸ್ತ್ರಚಿಕಿತ್ಸೆ ಕೂಡ ಆಗಿರುತ್ತದೆ.ಅಲ್ಲದೇ ಆತನು ಲಿವರ್ ಸಮಸ್ಯೆಯಿಂದ ಕೂಡ ಬಳಲುತ್ತಿದ್ದು ಈ ಎಲ್ಲಾ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾದವನು 01 ತಿಂಗಳ ಹಿಂದೆ ಮಂಗಳೂರು ಪಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿರುತ್ತಾನೆ. ನ.07 ರಂದು ಬೆಳಿಗ್ಗೆ ಅವಧಿಯಲ್ಲಿ ಆತನಿಗಿದ್ದ ಮಾನಸಿಕ ಖಾಯಿಲೆಯಿಂದ ಬೇಸತ್ತು ಜೀವನದಲ್ಲಿ ಜೀಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುತ್ತಾನೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಯು ಡಿಆರ್ ನಂಬ್ರ: 24-2024 ಕಲಂ:194 BNSS ಪ್ರಕರಣ ದಾಖಲಾಗಿರುತ್ತದೆ.

Related posts

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya
error: Content is protected !!