25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ.

ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ ಮನೆಯ ಹತ್ತಿರ ಪ್ರತ್ಯೇಕ ಮನೆಯಲ್ಲಿ ವಾಸಮಾಡಿಕೊಂಡಿರುತ್ತಾರೆ. ಹರೀಶ್ ರ ತಮ್ಮನು ಸುಮಾರು ಎರಡು ವರ್ಷಗಳಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿದ್ದು ಇದಕ್ಕೆ ಶಸ್ತ್ರಚಿಕಿತ್ಸೆ ಕೂಡ ಆಗಿರುತ್ತದೆ.ಅಲ್ಲದೇ ಆತನು ಲಿವರ್ ಸಮಸ್ಯೆಯಿಂದ ಕೂಡ ಬಳಲುತ್ತಿದ್ದು ಈ ಎಲ್ಲಾ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾದವನು 01 ತಿಂಗಳ ಹಿಂದೆ ಮಂಗಳೂರು ಪಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿರುತ್ತಾನೆ. ನ.07 ರಂದು ಬೆಳಿಗ್ಗೆ ಅವಧಿಯಲ್ಲಿ ಆತನಿಗಿದ್ದ ಮಾನಸಿಕ ಖಾಯಿಲೆಯಿಂದ ಬೇಸತ್ತು ಜೀವನದಲ್ಲಿ ಜೀಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುತ್ತಾನೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಯು ಡಿಆರ್ ನಂಬ್ರ: 24-2024 ಕಲಂ:194 BNSS ಪ್ರಕರಣ ದಾಖಲಾಗಿರುತ್ತದೆ.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂಸ್ಕೃತೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya
error: Content is protected !!