38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಶಿರ್ಲಾಲು: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಶಿರ್ಲಾಲು ಗ್ರಾ. ಪಂಚಾಯತ್ ಅಧ್ಯಕ್ಷೆ ಉಷಾ ಎಮ್ ಶೆಟ್ಟಿ, ಉಪಾಧ್ಯಕ್ಷ ಸೋಮನಾಥ ಬಂಗೇರ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ ,ತಾಲೂಕು ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ, ಶಿರ್ಲಾಲು ಸಿ.ಎ ಬ್ಯಾಂಕ್ ನಿರ್ದೇಶಕರಾದ ಆನಂದ ಸಾಲ್ಯಾನ್, ಶೀನಪ್ಪ ಎನ್., ಶಿರ್ಲಾಲು ಚರ್ಚ್ ನ ಧರ್ಮಗುರುಗಳು, ಮಸೀದಿಯ ಪ್ರಮುಖರು, ಹಾಗೂ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಪಂಚಾಯತ್ ಅಭಿವೃದ್ದೀ ಅಧಿಕಾರಿಯ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಮುರಳಿ ಬಲಿಪ, ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಬಡಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!