September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಶಿರ್ಲಾಲು: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಶಿರ್ಲಾಲು ಗ್ರಾ. ಪಂಚಾಯತ್ ಅಧ್ಯಕ್ಷೆ ಉಷಾ ಎಮ್ ಶೆಟ್ಟಿ, ಉಪಾಧ್ಯಕ್ಷ ಸೋಮನಾಥ ಬಂಗೇರ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ ,ತಾಲೂಕು ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ, ಶಿರ್ಲಾಲು ಸಿ.ಎ ಬ್ಯಾಂಕ್ ನಿರ್ದೇಶಕರಾದ ಆನಂದ ಸಾಲ್ಯಾನ್, ಶೀನಪ್ಪ ಎನ್., ಶಿರ್ಲಾಲು ಚರ್ಚ್ ನ ಧರ್ಮಗುರುಗಳು, ಮಸೀದಿಯ ಪ್ರಮುಖರು, ಹಾಗೂ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಪಂಚಾಯತ್ ಅಭಿವೃದ್ದೀ ಅಧಿಕಾರಿಯ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ನಾಳ: ಶ್ರೀ ದುರ್ಗಾ ಟ್ರೋಫಿ – 2026 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ. ಕೆ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya
error: Content is protected !!