25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಜಿರೆಯ ಶ್ರೀ ಧ.ಮಂ ಸ್ವಾಯತ್ತ ಕಾಲೇಜಿನ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನವೀನಕುಮಾರ್ ಜೈನ್ ಹಾಗೂ ವಿದ್ಯಾರ್ಥಿಗಳಾದ ಖುಷಿ ಗೌಡ , ಸೋನಾಕ್ಷಿ , ಸೀಮಾ ಹಾಗೂ ಕಾವ್ಯಾ ಅವರಿಂದ ರಸಾಯನ ಶಾಸ್ತ್ರದಲ್ಲಿ ಇಂದ್ರಜಾಲ ಎನ್ನುವ ವಿಶೇಷ ಕಾರ್ಯಕ್ರಮ ಜರುಗಿತು.

ಅವಿನಾಶ್ ಕಾಜೂರು ಅವರು ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜಿಯಾ ಉಪಸ್ಥಿತರಿದ್ದರು.


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಧನುಶ್ರೀ ಸ್ವಾಗತಿಸಿ , ಪಲ್ಲವಿ ವಂದಿಸಿದರು. ಶ್ರೇಯಾ ನಿರೂಪಿಸಿದರು.

Related posts

ವೇಣೂರು: ಕುಣಿತ ಭಜನಾ ತರಬೇತಿಯ ಉದ್ಘಾಟನಾ ಕಾರ್ಯಕ್ರಮ

Suddi Udaya

ಮುಂಡಾಜೆಯಲ್ಲಿ ಹೆದ್ದಾರಿಗೆ ಉರುಳಿದ ಮರ, ಮೂರು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ಬೆಳಾಲು ಪ್ರೌಢಶಾಲೆ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!