April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಂದಾರು: ಮಹೇಶ್ ರವರ ತೋಟಕ್ಕೆ ನುಗ್ಗಿದ್ದ ಒಂಟಿಸಲಗ: ಅಪಾರ ಕೃಷಿ ಹಾನಿ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya
error: Content is protected !!