24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ಓಡಿಲ್ನಾಳ: ಬಟ್ಟೆಮಾರ್ ನಲ್ಲಿ ಧರ್ಣಪ್ಪ ಪೂಜಾರಿ ಯವರ ಮನೆಗೆ ಗುಡ್ಡ ಕುಸಿತ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಜಿಲ್ಲಾ ಮಟ್ಟದ ಪ್ರಶಸ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ ರವಿಕುಮಾರ್ ವಿತರಿಸಿದರು.

Suddi Udaya
error: Content is protected !!