22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

Suddi Udaya

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!