24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ವೇಣೂರು ಕಂಬಳದಡ್ಡ ನಿವಾಸಿ ಗಿರಿಜಾ ನಿಧನ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಆಟಿಕೂಟ ಆಚರಣೆ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!