23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಮಂಗಳೂರುನಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ವಿರೋಧಿ ದಿನ ಆಚರಣೆ: ಬೆಳ್ತಂಗಡಿ ತಾಲೂಕಿನ ಔಷಧಿ ವ್ಯಾಪಾರಸ್ಥರು ಭಾಗಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ವೈಭವ; ಬೆಳ್ಳಿಯ ಕಲಶ ಸಮರ್ಪಣೆ

Suddi Udaya

ಜ.9: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ: ವಿದ್ವಾಂಸರಿಂದ ವಿಚಾರಗೋಷ್ಠಿ

Suddi Udaya
error: Content is protected !!