22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya
error: Content is protected !!