April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಶಾಖಾ ವತಿಯಿಂದ, ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯು ಬೆಳ್ತಂಗಡಿಯ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ನ. 24 ರಂದು ಜರಗಲಿದೆ. ಈ ಕಾರ್ಯಕ್ರಮವನ್ನು ಡಾ, ಡಿ. ವೀರೇಂದ್ರ ಹೆಗ್ಗಡೆಯವರು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್ ,ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ ಜೈನ್, ವಲಯ ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ, ವೀರ್ ಬಿ. ಪ್ರಮೋದ್ ಕುಮಾರ್, ವಿಭಾಗದ ಜೊತೆ ಕಾರ್ಯದಶಿಗಳಾದ ವೀರಾಂಗನ ಶ್ವೇತಾ ಮೂಡಬಿದ್ರಿ, ವೀರಾಂಗನ ಶಶಿಕಲಾ ಕಾರ್ಕಳ, ಮಿಲನ್ ಅಧ್ಯಕ್ಷರಾದ ವೀರ್ ನವೀನ್ ಕುಮಾರ್ ಜೈನ್, ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಜೈನ್, ಖಜಾಂಜಿ ವೀರ್ ನಿಖಿತ್ ಕುಮಾರ್ ಜೈನ್, ವೀರ್ ಭುಜ ಬಲಿ, ವೀರ್ ಜೀವಂಧರ್ ,ವೀರ್, ಪ್ರಶಾಂತ್ ಕುಮಾರ್, ವೀರ್ ಧರ್ಮರಾಜ, ವೀರ್ ರತ್ನವರ್ಮ ಜೈನ್. ವೀರ್ ಪಾರ್ಶ್ವನಾಥ ಜೈನ್, ವೀರ್ ದೀಪಕ್ ಕುಮಾರ್,ವೀರಾಂಗನಾ ರಜತ, ಶಶಿಪ್ರಭ, ವೀರಾಂಗನ ಕರ್ತವ್ಯ ಜೈನ್,ವೀರ್ ದೀಕ್ಷಿತ್ ಜೈನ್, ಉಪಸ್ಥಿತರಿದ್ದರು.

ಜೈನ್ ಮಿಲನ್ ಮಾರ್ಗದರ್ಶಕರಾದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆಯವರು, ಡಿ . ಹರ್ಷೇಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರೀಮತಿ ಸೋನಿಯಾ ಯಶೋವರ್ಮ, ಡಿ, ನಿಶ್ಚಲ್ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಮಂತ್ರಿಸಲಾಯಿತು.

Related posts

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಸಂಘ ಉದ್ಘಾಟನೆ

Suddi Udaya
error: Content is protected !!