22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಶಾಖಾ ವತಿಯಿಂದ, ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯು ಬೆಳ್ತಂಗಡಿಯ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ನ. 24 ರಂದು ಜರಗಲಿದೆ. ಈ ಕಾರ್ಯಕ್ರಮವನ್ನು ಡಾ, ಡಿ. ವೀರೇಂದ್ರ ಹೆಗ್ಗಡೆಯವರು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್ ,ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ ಜೈನ್, ವಲಯ ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ, ವೀರ್ ಬಿ. ಪ್ರಮೋದ್ ಕುಮಾರ್, ವಿಭಾಗದ ಜೊತೆ ಕಾರ್ಯದಶಿಗಳಾದ ವೀರಾಂಗನ ಶ್ವೇತಾ ಮೂಡಬಿದ್ರಿ, ವೀರಾಂಗನ ಶಶಿಕಲಾ ಕಾರ್ಕಳ, ಮಿಲನ್ ಅಧ್ಯಕ್ಷರಾದ ವೀರ್ ನವೀನ್ ಕುಮಾರ್ ಜೈನ್, ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಜೈನ್, ಖಜಾಂಜಿ ವೀರ್ ನಿಖಿತ್ ಕುಮಾರ್ ಜೈನ್, ವೀರ್ ಭುಜ ಬಲಿ, ವೀರ್ ಜೀವಂಧರ್ ,ವೀರ್, ಪ್ರಶಾಂತ್ ಕುಮಾರ್, ವೀರ್ ಧರ್ಮರಾಜ, ವೀರ್ ರತ್ನವರ್ಮ ಜೈನ್. ವೀರ್ ಪಾರ್ಶ್ವನಾಥ ಜೈನ್, ವೀರ್ ದೀಪಕ್ ಕುಮಾರ್,ವೀರಾಂಗನಾ ರಜತ, ಶಶಿಪ್ರಭ, ವೀರಾಂಗನ ಕರ್ತವ್ಯ ಜೈನ್,ವೀರ್ ದೀಕ್ಷಿತ್ ಜೈನ್, ಉಪಸ್ಥಿತರಿದ್ದರು.

ಜೈನ್ ಮಿಲನ್ ಮಾರ್ಗದರ್ಶಕರಾದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆಯವರು, ಡಿ . ಹರ್ಷೇಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರೀಮತಿ ಸೋನಿಯಾ ಯಶೋವರ್ಮ, ಡಿ, ನಿಶ್ಚಲ್ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಮಂತ್ರಿಸಲಾಯಿತು.

Related posts

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya
error: Content is protected !!