September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.


ಮಡಂತ್ಯಾರು :ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನ. 6ರಂದು ನಡೆಯಿತು.

ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯಾದ ಆರಾಧ್ಯರವರು ಇಂಗ್ಲಿಷ್ ಕಂಠಪಾಠದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಾಗೂ 4ನೇ ತರಗತಿಯ ವಿದ್ಯಾರ್ಥಿಯಾದ ಹಿಮಾಂಶುರವರು ಛದ್ಮವೇಷ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ನಮ್ಮ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ಸೌಜನ್ಯ ಪ್ರಕರಣ ಮರು ತನಿಖೆ ಕೋರಿದ ಅರ್ಜಿ: ಸರಕಾರ, ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ

Suddi Udaya
error: Content is protected !!