32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

ನಿಟ್ಟಡೆ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ಆಟೋ ರಿಕ್ಷಾವು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಘಟನೆ ನ.7 ರಂದು ವರದಿಯಾಗಿದೆ.

ನಿಟ್ಟಡೆ ನಿವಾಸಿ ನಿರಂಜನ್ ರವರ ದೂರಿನಂತೆ ಗೋಳಿಯಂಗಡಿ ಎಂಬಲ್ಲಿ ಗುರುವಾಯನಕೆರೆ-ಮೂಡಬಿದ್ರೆ ಸಾರ್ವಜನಿಕ ರಸ್ತೆಯಲ್ಲಿ ನೈನಾಡು ಕಡೆಯಿಂದ ಅಟೋ ರಿಕ್ಷಾ ಚಾಲಕ ಅಬ್ದುಲ್‌ ಖಾದರ್‌ ರವರು ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಚಲಾಯಿಸಿಕೊಂಡು ಗುರುವಾಯನಕೆರೆ- ವೇಣೂರು ಮುಖ್ಯ ರಸ್ತೆಗೆ ಒಮ್ಮೆಲೇ ಚಲಾಯಿಸಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ಕ್ಕೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ವಾಹನಗಳೆರಡೂ ಜಖಂಗೊಂಡು ದ್ವಿಚಕ್ರ ವಾಹನ ಸವಾರ ಸುದೀಪ್ ರವರು ದ್ವಿಚಕ್ರದೊಂದಿಗೆ ರಸ್ತೆಗೆ ಬಿದ್ದು ಮುಖಕ್ಕೆ ಕೈಕಾಲುಗಳಿಗೆ ರಕ್ತ ಗಾಯ ಹಾಗೂ ಗುದ್ದಿದ ಗಾಯಗಳಾಗಿ ಬಂಟ್ವಾಳ ಸರಕಾರಿ ಆಸ್ಪತೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಫಾಧರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿದೆ,. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!