April 2, 2025
Uncategorized

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

ನಿಟ್ಟಡೆ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ಆಟೋ ರಿಕ್ಷಾವು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಘಟನೆ ನ.7 ರಂದು ವರದಿಯಾಗಿದೆ.

ನಿಟ್ಟಡೆ ನಿವಾಸಿ ನಿರಂಜನ್ ರವರ ದೂರಿನಂತೆ ಗೋಳಿಯಂಗಡಿ ಎಂಬಲ್ಲಿ ಗುರುವಾಯನಕೆರೆ-ಮೂಡಬಿದ್ರೆ ಸಾರ್ವಜನಿಕ ರಸ್ತೆಯಲ್ಲಿ ನೈನಾಡು ಕಡೆಯಿಂದ ಅಟೋ ರಿಕ್ಷಾ ಚಾಲಕ ಅಬ್ದುಲ್‌ ಖಾದರ್‌ ರವರು ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಚಲಾಯಿಸಿಕೊಂಡು ಗುರುವಾಯನಕೆರೆ- ವೇಣೂರು ಮುಖ್ಯ ರಸ್ತೆಗೆ ಒಮ್ಮೆಲೇ ಚಲಾಯಿಸಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ಕ್ಕೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ವಾಹನಗಳೆರಡೂ ಜಖಂಗೊಂಡು ದ್ವಿಚಕ್ರ ವಾಹನ ಸವಾರ ಸುದೀಪ್ ರವರು ದ್ವಿಚಕ್ರದೊಂದಿಗೆ ರಸ್ತೆಗೆ ಬಿದ್ದು ಮುಖಕ್ಕೆ ಕೈಕಾಲುಗಳಿಗೆ ರಕ್ತ ಗಾಯ ಹಾಗೂ ಗುದ್ದಿದ ಗಾಯಗಳಾಗಿ ಬಂಟ್ವಾಳ ಸರಕಾರಿ ಆಸ್ಪತೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಫಾಧರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿದೆ,. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಹಾಸಭೆ: ಇಂಜಿನಿಯರ್ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!