September 6, 2026
Uncategorized

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

ನಿಟ್ಟಡೆ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ಆಟೋ ರಿಕ್ಷಾವು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಘಟನೆ ನ.7 ರಂದು ವರದಿಯಾಗಿದೆ.

ನಿಟ್ಟಡೆ ನಿವಾಸಿ ನಿರಂಜನ್ ರವರ ದೂರಿನಂತೆ ಗೋಳಿಯಂಗಡಿ ಎಂಬಲ್ಲಿ ಗುರುವಾಯನಕೆರೆ-ಮೂಡಬಿದ್ರೆ ಸಾರ್ವಜನಿಕ ರಸ್ತೆಯಲ್ಲಿ ನೈನಾಡು ಕಡೆಯಿಂದ ಅಟೋ ರಿಕ್ಷಾ ಚಾಲಕ ಅಬ್ದುಲ್‌ ಖಾದರ್‌ ರವರು ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಚಲಾಯಿಸಿಕೊಂಡು ಗುರುವಾಯನಕೆರೆ- ವೇಣೂರು ಮುಖ್ಯ ರಸ್ತೆಗೆ ಒಮ್ಮೆಲೇ ಚಲಾಯಿಸಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ಕ್ಕೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ವಾಹನಗಳೆರಡೂ ಜಖಂಗೊಂಡು ದ್ವಿಚಕ್ರ ವಾಹನ ಸವಾರ ಸುದೀಪ್ ರವರು ದ್ವಿಚಕ್ರದೊಂದಿಗೆ ರಸ್ತೆಗೆ ಬಿದ್ದು ಮುಖಕ್ಕೆ ಕೈಕಾಲುಗಳಿಗೆ ರಕ್ತ ಗಾಯ ಹಾಗೂ ಗುದ್ದಿದ ಗಾಯಗಳಾಗಿ ಬಂಟ್ವಾಳ ಸರಕಾರಿ ಆಸ್ಪತೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಫಾಧರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿದೆ,. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya
error: Content is protected !!