April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

ಬಂದಾರು : ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ನ. 08 ರoದು ಶ್ರೀ ಕ್ಷೇತ್ರದ ಅರ್ಚಕರ ಪೌರೋಹಿತ್ಯದಲ್ಲಿ ಭೂಮಿ ಪೂಜೆ ನೆರವೇರಿತು.

ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಸಿದ್ಧತೆಯಲ್ಲಿರುವ ಕಾರ್ಯಕ್ರಮಕ್ಕೆ ಅನೇಕ ಪೂರ್ವಭಾವಿ ರೂಪುರೇಷೆ, ತಯಾರಿಗಳು ಭರದಿಂದ ಸಾಗುತ್ತಿದೆ, ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಆಡಳಿತ ಮಂಡಳಿ, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಭಗವದ್ಭಕ್ತರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya
error: Content is protected !!